ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm