ಬ್ರೇಕಿಂಗ್ ನ್ಯೂಸ್
07-04-21 05:48 pm Headline Karnataka News Network ದೇಶ - ವಿದೇಶ
ಬ್ರೆಜಿಲ್,ಎ.7: ಜಗತ್ತಿನಾದ್ಯಂತ ಕೊರೊನಾ ಸೋಂಕು ಮತ್ತೊಮ್ಮೆ ತನ್ನ ಉಗ್ರ ಸ್ವರೂಪವನ್ನ ಪ್ರದರ್ಶಿಸುತ್ತಿದೆ. ಕೆಲವು ದೇಶಗಳಲ್ಲಿ ಕೊರೊನಾದ ಎರಡನೇ ಅಲೆ ಪ್ರಾರಂಭವಾಗಿದ್ದರೆ ಇನ್ನೂ ಕೆಲವು ದೇಶಗಳಲ್ಲಿ ಈಗಾಗಲೇ ಮೂರು ಮತ್ತು ನಾಲ್ಕನೇ ಕೊರೊನಾ ಅಲೆಗೆ ತತ್ತರಿಸುತ್ತಿವೆ. ಈ ಪೈಕಿ ಬ್ರೆಜಿಲ್ ಕೂಡ ಒಂದು.
ಬ್ರೆಜಿಲ್ನಲ್ಲಿ ಕಳೆದ 24 ಗಂಟೆಗಳಲ್ಲಿ 4 ಸಾವಿರಕ್ಕೂ ಹೆಚ್ಚು ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬ್ರೆಜಿಲ್ನಲ್ಲಿ ಇಷ್ಟು ಮಂದಿ ಸೋಂಕಿನಿಂದ ಒಂದೇ ದಿನಕ್ಕೆ ಸಾವನ್ನಪ್ಪಿರುವುದು ಇದೇ ಮೊದಲು. ಈ ಮೂಲಕ ಈವರೆಗೆ ಬ್ರೆಜಿಲ್ನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,37,364ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಹೆಚ್ಚು ಜನರು ಬಲಿಯಾದ ದೇಶಗಳ ಪೈಕಿ ಬ್ರೆಜಿಲ್ ಈಗ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಯುನೈಟೆಡ್ ಸ್ಟೇಟ್ಸ್ ಇದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬ್ರೆಜಿಲ್ನ ಎಪಿಡೆಮಿಯೊಲೊಜಿಸ್ಟ್ ಎಥೆಲ್ ಮೆಸಿಯೆಲ್.. ನಮ್ಮಿಂದ ದೇಶದ 10 ಪರ್ಸೆಂಟ್ ಜನರಿಗಷ್ಟೇ ಈವರೆಗೆ ವ್ಯಾಕ್ಸಿನ್ ನೀಡಲಾಗಿದೆ. ಇಷ್ಟು ವೇಗವಾಗಿ ಹರಡುತ್ತಿರುವ ಸೋಂಕನ್ನು ತಡೆಹಿಡಿಯಲು ಇರುವ ಏಕೈಕ ಮಾರ್ಗ ಕನಿಷ್ಟ 20 ದಿನಗಳ ಕಾಲ ಲಾಕ್ಡೌನ್ ಮಾಡುವುದು ಎಂದು ಹೇಳಿದ್ದಾರೆ.

ಅಲ್ಲದೇ ದುರಾದೃಷ್ಟಕರ ವಿಚಾರ ಎಂದರೆ ಇಲ್ಲಿನ ರಾಜಕೀಯ ನಮ್ಮನ್ನು ಇಂದು ಈ ಸ್ಥಿತಿಗೆ ತಂದು ನಿಲ್ಲಿಸಿದೆ. ಇಷ್ಟೊಂದು ಮಂದಿ ಸಾವನ್ನಪ್ಪಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಮರುಗಿದ್ದಾರೆ. ವರ್ಲ್ಡ್ಡೋಮೀಟರ್ ಪ್ರಕಾರ ಜಗತ್ತಿನಾದ್ಯಂತ ಅತಿಹೆಚ್ಚು ಸೋಂಕಿತರನ್ನ ಹೊಂದಿದ ದೇಶಗಳ ಪಟ್ಟಿಯಲ್ಲೂ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಇಲ್ಲಿವರೆಗೆ ಬ್ರೆಜಿಲ್ನಲ್ಲಿ 1,31,06,058 ಜನರು ಸೋಂಕಿಗೊಳಗಾಗಿದ್ದಾರೆ. ಸೋಂಕಿನಿಂದ 3,37,364 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 1,15,58,784 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ ಸಕ್ರಿಯ ಸೋಂಕಿತರ ಸಂಖ್ಯೆ 12,09,910 ಕ್ಕೆ ಏರಿದೆ.
For the first time since the start of the COVID-19 pandemic, Brazil has recorded more than 4,000 coronavirus deaths in a single day, a new grim milestone for the country as President Jair Bolsonaro continues to reject public health restrictions
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm