ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm