ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm