ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm