ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.
ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm