ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.
ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm