ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.

ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm