ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.

ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm