ಬ್ರೇಕಿಂಗ್ ನ್ಯೂಸ್
09-04-21 10:37 am Headline Karnataka News Network ದೇಶ - ವಿದೇಶ
ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.

ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್ಕೌಂಟರ್ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.

ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
Two separate encounters broke out between security forces and terrorists in Shopian and Pulwama districts of south Kashmir, killing four terrorists and injuring four jawans.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm