ಬ್ರೇಕಿಂಗ್ ನ್ಯೂಸ್
09-04-21 10:37 am Headline Karnataka News Network ದೇಶ - ವಿದೇಶ
ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.
ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್ಕೌಂಟರ್ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.
ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
Two separate encounters broke out between security forces and terrorists in Shopian and Pulwama districts of south Kashmir, killing four terrorists and injuring four jawans.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm