ಬ್ರೇಕಿಂಗ್ ನ್ಯೂಸ್
09-04-21 10:37 am Headline Karnataka News Network ದೇಶ - ವಿದೇಶ
ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.
ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್ಕೌಂಟರ್ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.
ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
Two separate encounters broke out between security forces and terrorists in Shopian and Pulwama districts of south Kashmir, killing four terrorists and injuring four jawans.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm