ಬ್ರೇಕಿಂಗ್ ನ್ಯೂಸ್
09-04-21 12:20 pm Headline Karnataka News Network ದೇಶ - ವಿದೇಶ
ಲಕ್ನೋ, ಎ.9: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಪರಿಸರದ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಸರ್ವೆ ನಡೆಸುವುದಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಪ್ರಾಚ್ಯವಸ್ತು ಇಲಾಖೆಯಿಂದ ಮಸೀದಿ ಕಾಂಪ್ಲೆಕ್ಸ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ವ್ಯಾಪ್ತಿಯಲ್ಲಿ ಸರ್ವೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ.

ಅಲ್ಲದೆ, ಸರ್ವೆ ನಡೆಸುವುದಕ್ಕೆ ಆಗಬಹುದಾದ ವೆಚ್ಚವನ್ನು ಉತ್ತರ ಪ್ರದೇಶ ಸರಕಾರ ಭರಿಸಬೇಕೆಂದು ಕೋರ್ಟ್ ಹೇಳಿದೆ. ವಿ.ಎಸ್. ರಸ್ತೋಗಿ ಎಂಬ ವಕೀಲರೊಬ್ಬರು ಈ ಬಗ್ಗೆ ಕೋರ್ಟಿಗೆ ಮನವಿ ಮಾಡಿದ್ದು, ಜ್ಞಾನವಾಪಿ ಮಸೀದಿಯನ್ನು 1664ರಲ್ಲಿ ಔರಂಗಜೇಬ್ ಕಟ್ಟಿದ್ದ. ಎರಡು ಸಾವಿರ ವರ್ಷಗಳ ಪ್ರಾಚೀನ ಕಾಲದ ಕಾಶಿ ವಿಶ್ವನಾಥ ಮಂದಿರವನ್ನು ಒಡೆದು ಮಸೀದಿ ಕಟ್ಟಲಾಗಿತ್ತು. ಮಸೀದಿ ಇರುವ ಭೂಮಿಯನ್ನು ಕಾಶಿ ವಿಶ್ವನಾಥ ದೇವಸ್ಥಾನ ಕಮಿಟಿಗೇ ಬಿಟ್ಟುಕೊಡಬೇಕು. ಸರಕಾರ ಅದನ್ನು ವಶಕ್ಕೆ ಪಡೆಯಬೇಕು. ಅದಕ್ಕಾಗಿ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸಿ, ಅಧ್ಯಯನ ನಡೆಸಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ದೇವಸ್ಥಾನ ಮತ್ತು ಮಸೀದಿ ಇರುವ ಜಾಗದಲ್ಲಿ ಭಾರತೀಯ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm