ಬ್ರೇಕಿಂಗ್ ನ್ಯೂಸ್
23-08-20 07:06 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಭಾರತದಲ್ಲಿ ಪ್ರತಿನಿತ್ಯ ಸರಿಸುಮಾರು 70,000 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಬೆಳಕಿಗೆ ಬರುತ್ತಿದೆ.
ದೇಶದಲ್ಲಿ ಈಗಾಗಲೇ ಕೊವಿಡ್-19 ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಕಳೆದ ವಾರವಷ್ದೇ 25 ಲಕ್ಷವಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 8 ದಿನಗಳಲ್ಲೇ 30 ಲಕ್ಷದ ಗಡಿಗೆ ತಲುಪಿದೆ. ಈ ಹಿಂದೆಯೂ ಕೂಡಾ ಕೇವಲ ಎಂಟೇ ಎಂಟು ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯು 20 ಲಕ್ಷದಿಂದ 25 ಲಕ್ಷಕ್ಕೆ ಏರಿಕೆಯಾಗಿತ್ತು.
ಭಾರತದಲ್ಲಿ 24 ಗಂಟೆಗಳಲ್ಲೇ ಕೊರೊನಾವೈರಸ್ ಸೋಂಕಿಗೆ 912 ಮಂದಿ ಪ್ರಾಣ ಬಿಟ್ಟಿದ್ದು, 69239 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3044941ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2280567 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 707668 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ದೇಶದಲ್ಲಿ 56706 ಜನರು ಪ್ರಾಣ ಬಿಟ್ಟಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm