ಬ್ರೇಕಿಂಗ್ ನ್ಯೂಸ್
10-04-21 08:42 am Headline Karnataka News Network ದೇಶ - ವಿದೇಶ
ನಾಗ್ಪುರ, ಎ: 10: ಮಹಾರಾಷ್ಟ್ರದ ನಾಗ್ಪುರದ ಕೊವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಹಾಗೂ ಹಲವು ರೋಗಿಗಳು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಕನಿಷ್ಠ 27 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ನಗರದ ವಾಡಿ ಪ್ರದೇಶದ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ನಡೆದಿದೆ.
“ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಅಪಘಡವು ಆ ಮಹಡಿಗೆ ಮಾತ್ರ ಸೀಮಿತವಾಗಿದ್ದು ಉಳಿದ ಮಹಡಿಗಳಿಗೆ ಹರಡಲಿಲ್ಲ ”ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್ನ (ಎನ್ಎಂಸಿ) ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ತಿಳಿಸಿದ್ದಾರೆ. ಹಾಗೂ ಅಪಘಾತ ನಡೆದ ಆಸ್ಪತ್ರೆ ಕೋವಿಡ್ ಅಲ್ಲದ ಆಸ್ಪತ್ರೆ ಎಂದು ಹೇಳಿದ್ರು.
ಇನ್ನು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ರಾಜೇಂದ್ರ ಉಚ್ಕೆ ಸ್ಪಷ್ಟಪಡಿಸಿದ್ದಾರೆ. “ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 10 ರೋಗಿಗಳು ಇದ್ದರು. ಆರು ರೋಗಿಗಳು ತಾವಾಗಿಯೇ ಹೊರಬಂದರೆ, ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
Four people were killed after a fire broke out at a COVID-19 hospital in Maharashtra's Nagpur on Friday night. "27 patients at the hospital were shifted to other hospitals.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm