ಬ್ರೇಕಿಂಗ್ ನ್ಯೂಸ್
10-04-21 08:42 am Headline Karnataka News Network ದೇಶ - ವಿದೇಶ
ನಾಗ್ಪುರ, ಎ: 10: ಮಹಾರಾಷ್ಟ್ರದ ನಾಗ್ಪುರದ ಕೊವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಹಾಗೂ ಹಲವು ರೋಗಿಗಳು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಕನಿಷ್ಠ 27 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ನಗರದ ವಾಡಿ ಪ್ರದೇಶದ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ನಡೆದಿದೆ.

“ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಅಪಘಡವು ಆ ಮಹಡಿಗೆ ಮಾತ್ರ ಸೀಮಿತವಾಗಿದ್ದು ಉಳಿದ ಮಹಡಿಗಳಿಗೆ ಹರಡಲಿಲ್ಲ ”ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್ನ (ಎನ್ಎಂಸಿ) ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ತಿಳಿಸಿದ್ದಾರೆ. ಹಾಗೂ ಅಪಘಾತ ನಡೆದ ಆಸ್ಪತ್ರೆ ಕೋವಿಡ್ ಅಲ್ಲದ ಆಸ್ಪತ್ರೆ ಎಂದು ಹೇಳಿದ್ರು.

ಇನ್ನು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ರಾಜೇಂದ್ರ ಉಚ್ಕೆ ಸ್ಪಷ್ಟಪಡಿಸಿದ್ದಾರೆ. “ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 10 ರೋಗಿಗಳು ಇದ್ದರು. ಆರು ರೋಗಿಗಳು ತಾವಾಗಿಯೇ ಹೊರಬಂದರೆ, ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
Four people were killed after a fire broke out at a COVID-19 hospital in Maharashtra's Nagpur on Friday night. "27 patients at the hospital were shifted to other hospitals.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm