ಬ್ರೇಕಿಂಗ್ ನ್ಯೂಸ್
10-04-21 08:54 am Headline Karnataka News Network ದೇಶ - ವಿದೇಶ
ನಾಗ್ಪುರ್, ಏಪ್ರಿಲ್ 10: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ ಬಂದಿದ್ದವರು ಸ್ವಯಂಪ್ರೇರಿತರಾಗಿ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.
![]()
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಒಂದೇ ದಿನ 58993 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 45,391 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 301 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 32,88,540ಕ್ಕೆ ಏರಿಕೆಯಾಗಿದೆ. ಈವರೆಗೂ 26,95,148 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,329 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,34,603 ಸಕ್ರಿಯ ಪ್ರಕರಣಗಳಿವೆ.
Rashtriya Swayamsevak Sangh chief Mohan Bhagwat has tested positive for coronavirus, the organisation tweeted on its official handle.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
10-09-26 02:18 pm
HK News Staffer
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm