ಬ್ರೇಕಿಂಗ್ ನ್ಯೂಸ್
23-08-20 08:08 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ಸೋನಿಯಾ ಗಾಂಧಿ ತೀರ್ಮಾನಿಸಿದ್ದಾರೆ. ಅಧ್ಯಕ್ಷ ಸ್ಥಾನ ತ್ಯಜಿಸಲು ತೀರ್ಮಾನಿಸಿದ್ದು, ತಕ್ಷಣವೇ ಹೊಸ ಅಧ್ಯಕ್ಷರನ್ನು ನೇಮಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸೋನಿಯಾ ಸೂಚಿಸಿದ್ದಾರೆ.
ತಾವು ಹಂಗಾಮಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇವೆ, ಇನ್ಮುಂದೆ ಪಕ್ಷದ ಸಂವಿಧಾನ ಪ್ರಕಾರ, ಹೊಸ ಅಧ್ಯಕ್ಷರ ನೇಮಕವಾಗಬೇಕಾಗಿದೆ. ತಕ್ಷಣವೇ ಆಯ್ಕೆ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅತ್ಯುನ್ನತ ಸಮಿತಿಯಾಗಿದೆ.
ನಾಳೆ ಈ ಸಮಿತಿ ಸಭೆ ನಿಗದಿಯಾಗಿದ್ದು, ಸೋನಿಯಾ ಸೂಚನೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿಯೇ ಮತ್ತೆ ಅಧ್ಯಕ್ಷರಾಗೋ ಸಾಧ್ಯತೆ ಇದೆ. ಈ ಮಧ್ಯೆ 23ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ಸಿಗರು, ಗಾಂಧಿ ಕುಟುಂಬೇತರ ಸದಸ್ಯರನ್ನು ಪಕ್ಷಾಧ್ಯಕ್ಷರನ್ನಾಗಿ ಆರಿಸಬೇಕು. ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಆಮೂಲಾಗ್ರ ಬದಲಾವಣೆಯಾಗಬೇಕೆಂದು ಪತ್ರ ಬರೆದಿದ್ದಾರೆ. ಈ ಕಾರಣದಿಂದಾಗಿ, ನಾಳೆ ನಡೆಯಲಿರೋ ಸಿಡಬ್ಲ್ಯುಸಿ ಸಭೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm