ಬ್ರೇಕಿಂಗ್ ನ್ಯೂಸ್
11-04-21 10:50 am Headline Karnataka News Network ದೇಶ - ವಿದೇಶ
ಚೆನ್ನೈ, ಎ 11: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಬಗ್ಗೆ ಅಣ್ಣಾಮಲೈ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು. ತನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಟ್ವೀಟ್ ಮೂಲಕ ಅಣ್ಣಾಮಲೈ ಮನವಿ ಮಾಡಿಕೊಂಡಿದ್ದಾರೆ.
ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಕೆಲ ದಿನಗಳ ಹಿಂದೆ ಅಲ್ಲಿನ ಸ್ಥಳೀಯ ಎಐಎಡಿಎಂಕೆ ನಾಯಕರೊಂದಿಗೆ ತಮ್ಮ ಚುನಾವಣಾ ಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಹಾಗೂ ಪ್ರತಿದಿನ ಕನಿಷ್ಟ 25-30 ಸಭೆಗಳಲ್ಲಿ ಭಾಗಿಯಾಗುತ್ತಿದ್ದರು. ಸಾವಿರಾರು ಯುವಜನರನ್ನು ಭೇಟಿ ಮಾಡಿದ್ದರು. ಹೀಗಾಗಿ ಸದ್ಯ ಆತಂಕ ಹೆಚ್ಚಾಗಿದೆ. ಅಣ್ಣಾಮಲೈ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ತಮ್ಮ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
I have tested positive for COVID & hospitalised!
— K.Annamalai (@annamalai_k) April 11, 2021
I sincerely request everyone who have been around me lately to watch out for any symptoms & get tested.
BJP’s Vice President in Tamil Nadu, K Annamalai, has shared on Twitter that he has tested positive for the novel coronavirus.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm