ಬ್ರೇಕಿಂಗ್ ನ್ಯೂಸ್
11-04-21 02:58 pm Headline Karnataka News Network ದೇಶ - ವಿದೇಶ
ಕೊಚ್ಚಿ, ಎ.11 : ಯುಎಇಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಹುರಾಷ್ಟ್ರೀಯ ಕಂಪನಿ ಲುಲು ಗ್ರೂಪಿನ ಚೇರ್ಮನ್ ಕೇರಳ ಮೂಲದ ಎಂ.ಎ. ಯೂಸುಫ್ ಆಲಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಕಾರಣಗಳಿಂದ ಕೊಚ್ಚಿ ಬಳಿ ತುರ್ತಾಗಿ ಭೂಸ್ಪರ್ಶ ಮಾಡಿದೆ.
ಹೆಲಿಕಾಪ್ಟರ್ ನಲ್ಲಿ ಯೂಸುಫ್ ಆಲಿಯವರ ಪತ್ನಿ ಸೇರಿದಂತೆ ಏಳು ಮಂದಿ ಇದ್ದರು. ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಕೊಚ್ಚಿಯ ಆಸ್ಪತ್ರೆಗೆ ಸೇರಿಸಲಾಗಿದೆ.
ಕೊಚ್ಚಿ ಬಳಿಯ ಪಾನಂಗಾಡ್ ನಲ್ಲಿರುವ ಫಿಶರೀಸ್ ಯುನಿವರ್ಸಿಟಿ ಮತ್ತು ಸಾಗರ ಸಂಶೋಧನಾ ಕೇಂದ್ರಕ್ಕೆ ಸೇರಿದ ಖಾಲಿ ಜಾಗದಲ್ಲಿ ಹೆಲಿಕಾಪ್ಟರ್ ಅನ್ನು ಲ್ಯಾಂಡ್ ಮಾಡಲಾಗಿದೆ.
ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಫೇಮಸ್ ಆಗಿರುವ ಲುಲು ಕಂಪನಿಯಿಂದ ಸೂಪರ್ ಮಾರ್ಕೆಟ್ ರೀತಿಯ ಹಲವಾರು ಮಾರುಕಟ್ಟೆಗಳನ್ನು ನಡೆಸಲಾಗುತ್ತಿದೆ.
A private helicopter carrying UAE-based businessman Yusuf Ali M. A., his wife and three others crash-landed in a vacant plot in Kochi on Sunday morning. No injuries have been reported. All occupants have been placed under observation at a private hospital nearby.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm