ಬ್ರೇಕಿಂಗ್ ನ್ಯೂಸ್
12-04-21 01:14 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 12: ಸುಪ್ರೀಂ ಕೋರ್ಟ್ನ ಸುಮಾರು ಶೇ 50ರಷ್ಟು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧಾರ ಪ್ರಕಟಿಸಿದೆ. ಸದ್ಯಕ್ಕೆ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಲಾಗಿದೆ.
ವಿಡಿಯೋ ಮೂಲಕವೇ ನ್ಯಾಯಮೂರ್ತಿಗಳು ತಮ್ಮ ನಿವಾಸದಿಂದ ವಿಚಾರಣೆ ನಡೆಸುವುದಾಗಿ ತಿಳಿದುಬಂದಿದೆ. ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.
ಎಲ್ಲಾ ಕೋರ್ಟ್ ಹಾಲ್ಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಬೆಳಿಗ್ಗೆ 10.30ರ ಬದಲು 11.30ಕ್ಕೆ ವಿಚಾರಣೆ ಆರಂಭವಾಗಲಿದೆ. 10.30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠ 11.30ಕ್ಕೆ ಆರಂಭವಾಗಲಿವೆ. 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 11ರಂದು ದೆಹಲಿಯಲ್ಲಿ ಅತಿ ಹೆಚ್ಚಿನ ದಿನನಿತ್ಯದ ಪ್ರಕರಣ ದಾಖಲಾಗಿದ್ದು, 10,774 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯಕ್ಕೆ 34,341 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ದೆಹಲಿಯಲ್ಲಿ ಸೋಂಕಿನಿಂದ 11,283 ಮಂದಿ ಸಾವನ್ನಪ್ಪಿದ್ದಾರೆ. 6.79 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವತ್ತ ರಾಜ್ಯ ಸರ್ಕಾರ ಆಲೋಚಿಸುತ್ತಿದೆ.
Facing a grim scenario of 50 per cent of its staff testing positive for Covid, the Supreme Court on Monday decided that all Judges would function from their homes and the benches will assemble through video links.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm