ಬ್ರೇಕಿಂಗ್ ನ್ಯೂಸ್
13-04-21 10:49 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 13: ದೇಶದಲ್ಲಿ ಕೋವಿಡ್ ಭೀತಿಯ ನಡುವೆಯೇ ಯುಗಾದಿ ಹಬ್ಬ ಬಂದಿದೆ. ಹಿಂದೂ ಪುರಾಣಗಳ ಪ್ರಕಾರ ಈ ದಿನ ಬ್ರಹ್ಮ ಬ್ರಹ್ಮಾಂಡವನ್ನು ಸೃಷ್ಟಿಸಿದನು. ಆದ್ದರಿಂದ, ಯುಗಾದಿಯನ್ನು ಹೊಸ ವರ್ಷದ ಆರಂಭ ಎಂದು ಆಚರಣೆ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಮಂಗಳವಾರ ಅವರು ಈ ಕುರಿತು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
"ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ" ಎಂದು ಅವರು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಜನರು ಯುಗಾದಿ ಹಬ್ಬವನ್ನು ಹೆಚ್ಚು ಸಂಭ್ರಮದಿಂದಲೇ ಆಚರಣೆ ಮಾಡುತ್ತಾರೆ. ಮನೆಯ ಮುಂದೆ ಬಣ್ಣ-ಬಣ್ಣದ ರಂಗೋಲಿ ಬರೆದು, ಬಾಗಿಲಿಗೆ ಹಸಿರು ತೋರಣವನ್ನು ಕಟ್ಟಿ, ಹೊಸ ಬಟ್ಟೆ ತೊಟ್ಟು ಹಬ್ಬವನ್ನು ಆಚರಿಸುತ್ತಾರೆ.
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.
— Narendra Modi (@narendramodi) April 13, 2021
Prime Minister Narendra Modi greeted people on Chaitra Navratri today. The nine-day Chaitra Navratri begins today and ends on April 22. PM Modi also tweeted greetings on Ugadi, the Telugu New Year, celebrated in Karnataka, Andhra Pradesh and Telangana. Chaitra Navratri and Ugadi are happy and vibrant spring festivals ringing in the Hindu New Year in several states.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm