ಬ್ರೇಕಿಂಗ್ ನ್ಯೂಸ್
13-04-21 10:49 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 13: ದೇಶದಲ್ಲಿ ಕೋವಿಡ್ ಭೀತಿಯ ನಡುವೆಯೇ ಯುಗಾದಿ ಹಬ್ಬ ಬಂದಿದೆ. ಹಿಂದೂ ಪುರಾಣಗಳ ಪ್ರಕಾರ ಈ ದಿನ ಬ್ರಹ್ಮ ಬ್ರಹ್ಮಾಂಡವನ್ನು ಸೃಷ್ಟಿಸಿದನು. ಆದ್ದರಿಂದ, ಯುಗಾದಿಯನ್ನು ಹೊಸ ವರ್ಷದ ಆರಂಭ ಎಂದು ಆಚರಣೆ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಮಂಗಳವಾರ ಅವರು ಈ ಕುರಿತು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
"ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ" ಎಂದು ಅವರು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಜನರು ಯುಗಾದಿ ಹಬ್ಬವನ್ನು ಹೆಚ್ಚು ಸಂಭ್ರಮದಿಂದಲೇ ಆಚರಣೆ ಮಾಡುತ್ತಾರೆ. ಮನೆಯ ಮುಂದೆ ಬಣ್ಣ-ಬಣ್ಣದ ರಂಗೋಲಿ ಬರೆದು, ಬಾಗಿಲಿಗೆ ಹಸಿರು ತೋರಣವನ್ನು ಕಟ್ಟಿ, ಹೊಸ ಬಟ್ಟೆ ತೊಟ್ಟು ಹಬ್ಬವನ್ನು ಆಚರಿಸುತ್ತಾರೆ.
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.
— Narendra Modi (@narendramodi) April 13, 2021
Prime Minister Narendra Modi greeted people on Chaitra Navratri today. The nine-day Chaitra Navratri begins today and ends on April 22. PM Modi also tweeted greetings on Ugadi, the Telugu New Year, celebrated in Karnataka, Andhra Pradesh and Telangana. Chaitra Navratri and Ugadi are happy and vibrant spring festivals ringing in the Hindu New Year in several states.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm