ಬ್ರೇಕಿಂಗ್ ನ್ಯೂಸ್
24-08-20 10:50 am Headline Karnataka News Network ದೇಶ - ವಿದೇಶ
ಕೊರೋನಾ ವೈರಸ್ ಅಂಟಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಪಿಬಿಗೆ ಈಗ ಕೊರೋನಾ ವರದಿ ನೆಗೆಟಿವ್ ಬಂದಿದೆ. ಇದು ಅವರ ಅಭಿಮಾನಿ ವಲಯಕ್ಕೆ ಸಂತಸ ತಂದಿದೆ.
ಎಸ್ಪಿಬಿ ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್ಪಿಬಿ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿ ಹರಿದಾಡಿದ ಬೆನ್ನಲ್ಲೇ ಅವರು ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದರು. ಕೊನೆಗೂ ಅಭಿಮಾನಿಗಳ ಕೋರಿಕೆ ಈಡೇರಿದೆ.
ಈ ಬಗ್ಗೆ ಗೀತ ಸಾಹಿತಿ ಕೆ. ಕಲ್ಯಾಣ್ ಮಾಹಿತಿ ನೀಡಿದ್ದಾರೆ. ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೋನಾ ವರದಿ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಬಂದಾಗ ದೇಹದಲ್ಲಿ ಸಾಕಷ್ಟು ಸಮಸ್ಯೆಗಳು ಕಾಡುತ್ತವೆ. ಆದರೆ, ಕೊರೋನಾದಿಂದ ಈಗ ಅವರು ಮುಕ್ತಿ ಹೊಂದಿರುವ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಾಣುವ ಆಶಾಭಾವ ಮೂಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm