ಬ್ರೇಕಿಂಗ್ ನ್ಯೂಸ್
14-04-21 02:04 pm Headline Karnataka News Network ದೇಶ - ವಿದೇಶ
ಲಖನೌ, ಏ. 14: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಬುಧವಾರ ಟ್ವೀಟ್ ಮಾಡಿದ್ದು, ಪರೀಕ್ಷೆಯಲ್ಲಿ ಕೋವಿಡ್–19 ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.
ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಅದರ ಬೆನ್ನಲ್ಲೇ ಮಂಗಳವಾರ ಯೋಗಿ ಆದಿತ್ಯನಾಥ್ ಅವರು ಪ್ರತ್ಯೇಕ ವಾಸದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಿಗೆ ಕೋವಿಡ್ ದೃಢಪಟ್ಟಿದೆ.
'ಸೋಂಕು ಲಕ್ಷಣಗಳು ಕಂಡು ಬರುತ್ತಿದ್ದಂತೆ ನಾನು ಕೋವಿಡ್–19 ಪರೀಕ್ಷೆಗೆ ಒಳಗಾದೆ, ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಾನು ಪ್ರತ್ಯೇಕ ವಾಸದಲ್ಲಿದ್ದು, ವೈದ್ಯರ ಸಲಹೆಯಂತೆ ಮುಂದುರಿದಿದ್ದೇನೆ. ಎಲ್ಲ ಕಾರ್ಯಗಳನ್ನು ವರ್ಚ್ಯುವಲ್ ಆಗಿ ನಡೆಸುತ್ತಿದ್ದೇನೆ' ಎಂದು ಬುಧವಾರ ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಮಂಗಳವಾರದ ಟ್ವೀಟ್ನಲ್ಲಿ 'ನನ್ನ ಜತೆ ಸಂಪರ್ಕದಲ್ಲಿದ್ದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದೇನೆ. ವರ್ಚುವಲ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ' ಎಂದಿದ್ದರು.
Uttar Pradesh Chief Minister Yogi Adityanath has tested positive for COVID-19 and is isolating himself, he tweeted this afternoon. The announcement comes a day after he went under isolation following some of the officials of his office testing positive for the virus. The 48-year-old said all activities of the state government are being conducted normally and urged those who came in contact with him in recent days to get themselves tested.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm