ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.
ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.
ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm