ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.

ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm