ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.

ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm