ಬ್ರೇಕಿಂಗ್ ನ್ಯೂಸ್
14-04-21 03:05 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.14: ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 4ರಿಂದ ನಡೆಯಬೇಕಿದ್ದ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. 10ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಹಾಗೆಯೇ 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ಹೊರಡಿಸಿರುವ ಪತ್ರಿಕಾ ಹೇಳಿಕೆ ಈ ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಸಚಿವಾಲಯದ ಇತರೆ ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮೇ 4ರಿಂದ ಜೂನ್ 7ರವರೆಗೆ ನಡೆಯಬೇಕಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. 10ನೇ ತರಗತಿ ಬೋರ್ಡ್ ಫಲಿತಾಂಶಗಳನ್ನು ಮಂಡಳಿಯು ರೂಪಿಸುವ ಉದ್ದೇಶಿತ ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾಗುತ್ತದೆ. ತನಗೆ ನೀಡಲಾದ ಅಂಕಗಳ ಬಗ್ಗೆ ತೃಪ್ತಿ ಹೊಂದದ ಯಾವುದೇ ವಿದ್ಯಾರ್ಥಿ/ನಿಯು ಪರೀಕ್ಷೆಗಳನ್ನು ನಡೆಸುವ ಪರಿಸ್ಥಿತಿ ನಿರ್ಮಾಣವಾದ ಬಳಿಕ ಪರೀಕ್ಷೆಗೆ ಕುಳಿತುಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
The rise in covid cases sslc exams have been cancelled by the government along with PUC exam dates being postponed.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm