ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm