ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm