ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm