ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm