ಬ್ರೇಕಿಂಗ್ ನ್ಯೂಸ್
15-04-21 09:29 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಮಾತ್ರ ಯಾಕೆ ಮುಂದೂಡುತ್ತಿಲ್ಲ ಎನ್ನುವ ಪ್ರಶ್ನೆಗಳು ಕೇಳಿಬಂದಿದ್ದವು.
ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷೆ ದಿನಾಂಕವನ್ನು ನಿಗದಿಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.
ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದರು.
ಹಾಗೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದೆ.
#NEETPG2021 POSTPONED !
— Dr Harsh Vardhan (@drharshvardhan) April 15, 2021
Health & safety of our young doctors is paramount.
Next date to be decided after reviewing the situation later. @PMOIndia @MoHFW_INDIA #Unite2FightCorona pic.twitter.com/5FFzcje3iB
The NEET-PG medical entrance exams - scheduled for Sunday - have been postponed "in light of the surge in COVID-19 cases", Union Health Minister Dr Harsh Vardhan tweeted Thursday evening.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm