ಬ್ರೇಕಿಂಗ್ ನ್ಯೂಸ್
15-04-21 09:29 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಮಾತ್ರ ಯಾಕೆ ಮುಂದೂಡುತ್ತಿಲ್ಲ ಎನ್ನುವ ಪ್ರಶ್ನೆಗಳು ಕೇಳಿಬಂದಿದ್ದವು.
ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷೆ ದಿನಾಂಕವನ್ನು ನಿಗದಿಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.
ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದರು.

ಹಾಗೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದೆ.
#NEETPG2021 POSTPONED !
— Dr Harsh Vardhan (@drharshvardhan) April 15, 2021
Health & safety of our young doctors is paramount.
Next date to be decided after reviewing the situation later. @PMOIndia @MoHFW_INDIA #Unite2FightCorona pic.twitter.com/5FFzcje3iB
The NEET-PG medical entrance exams - scheduled for Sunday - have been postponed "in light of the surge in COVID-19 cases", Union Health Minister Dr Harsh Vardhan tweeted Thursday evening.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm