ಬ್ರೇಕಿಂಗ್ ನ್ಯೂಸ್
17-04-21 11:10 am Headline Karnataka News Network ದೇಶ - ವಿದೇಶ
ಥಾಣೆ, ಎ.17 : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟೈ ಪ್ರದೇಶದ ತುಕಾರಾಂ ಕಾಂಪೌಂಡ್ನಲ್ಲಿ ಶುಕ್ರವಾರ ಸಂಜೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
‘ದುರಸ್ತಿ ಕಾರ್ಯದಲ್ಲಿದ್ದ ಪವರ್ಲೂಮ್ ಕಾರ್ಖಾನೆಯ ಕಾಂಪೌಂಡ್ ಗೋಡೆ ಕುಸಿದಿದೆ. ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಜೀವಂತ ಸಮಾಧಿ ಆಗಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ’ ಎಂದು ಥಾಣೆ ಮಹಾನಗರ ಪಾಲಿಕೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್ಡಿಎಂಸಿ)ದ ಮುಖ್ಯಸ್ಥ ಸಂತೋಷ್ ಕದಮ್ ಶುಕ್ರವಾರ ತಡರಾತ್ರಿ ಬಿಡುಗಡೆಯಾಗಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕಾರ್ಮಿಕರನ್ನು ಮನ್ಸುಖ್ ಭಾಯ್ (45), ರಾಂಚೋಡ್ ಪ್ರಜಾಪತಿ (50) ಮತ್ತು ಭಗವಾನ್ ಜಾಧವ್ (55) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
As many as three labourers lost their lives after a wall collapsed at a power loom factory in the Bhiwandi area of Maharashtra's Thane district on Friday. Four people were also injured in the accident.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
24-04-25 12:46 pm
HK News Desk
Pahalgam terror attack, Pakistani terrorists:...
23-04-25 09:25 pm
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm