ಬ್ರೇಕಿಂಗ್ ನ್ಯೂಸ್
18-04-21 12:07 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 18: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 27–30ಕ್ಕೆ ನಿಗದಿಯಾಗಿದ್ದ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ (ಮೇನ್)ಅನ್ನು ಮುಂದೂಡಲಾಗಿದೆ ಎಂದು ಕೇಂದ್ರದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಭಾನುವಾರ ತಿಳಿಸಿದ್ದಾರೆ.
ಈಗಿನ ಕೋವಿಡ್–19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2021ರ ಜೆಇಇ ಮೇನ್ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ಸಲಹೆ ನೀಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರ ಶೈಕ್ಷಣಿಕ ಜೀವನವನ್ನು ನಿಭಾಯಿಸುವಂತೆ ಮಾಡುವುದು ನಮ್ಮ ಪ್ರಮುಖ ಕಾಳಜಿಯಾಗಿದೆ’ ಎಂದು ರಮೇಶ್ ಪೋಖ್ರಿಯಾಲ್ ಅವರು ಟ್ವೀಟ್ ಮಾಡಿದ್ದಾರೆ.
ಪ್ರಸ್ತುತ ಕೋವಿಡ್ ಪರಿಸ್ಥಿತಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ನಲ್ಲಿ ನಡೆಯಬೇಕಿದ್ದ ಜೆಇಇ(ಮೇನ್) ಪರೀಕ್ಷೆಯನ್ನು ಮುಂದೂಡಲಾಗಿದೆ’ ಎಂದು ಎನ್ಟಿಎ ಸಹ ಅಧಿಕೃತ ಆದೇಶ ಹೊರಡಿಸಿದೆ.
ಪರಿಷ್ಕೃತ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಕನಿಷ್ಠಪಕ್ಷ ಪರೀಕ್ಷೆಗಿಂತ 15 ದಿನ ಮುಂಚಿತವಾಗಿ ದಿನಾಂಕವನ್ನು ತಿಳಿಸಲಾಗುವುದು’ ಎಂದು ಎನ್ಟಿಎ ತಿಳಿಸಿದೆ.
National Testing Agency (NTA) on Sunday postponed the Joint Entrance Examination (Main) 2021 for the April session which is scheduled to be conducted on April 27, 28 and 30, 2021.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm