ಬ್ರೇಕಿಂಗ್ ನ್ಯೂಸ್
24-08-20 08:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಭೂಗತಲೋಕದ ನಂಟಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಂಡ ವೇಳೆ ಹಲವು ಬಾರಿ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.
ಸುಶಾಂತ್ ನಿಧನದ ದಿನ ದುಬೈ ಮೂಲದ ಡ್ರಗ್ ಡೀಲರ್ ಅಯಾಶ್ ಖಾನ್ ನನ್ನ ಭೇಟಿಯಾಗಿದ್ದೇಕೆ? ನಟಿ ಶ್ರೀದೇವಿ ಅವರ ಸಾವಿನ ರೀತಿ ಸುಶಾಂತ್ ಪ್ರಕರಣ ನಿಗೂಢವಾಗಿದೆ. ಸುನಂದಾ ಪುಷ್ಕರ್ ಮರಣೋತ್ತರ ಪರೀಕ್ಷೆ ವೇಳೆ ಏಮ್ಸ್ ಅವರ ಹೊಟ್ಟೆಯಲ್ಲಿ ಸಿಕ್ಕ ವಸ್ತು ಏನು? ಅದೇ ರೀತಿ ಶ್ರೀದೇವಿ ಮತ್ತು ಸುಶಾಂತ್ ಪ್ರಕರಣಗಳಲ್ಲಿ ನಡೆದಿಲ್ಲ. ಸಾವಿನ ದಿನ ಅಂದ್ರೆ ಜೂನ್ 14ರಂದು ಸುಶಾಂತ್ ದುಬೈನ ಡ್ರಗ್ ಡೀಲರ್ ಅಯಾಶ್ ಖಾನ್ ಭೇಟಿಯಾಗಿದ್ದು ಯಾಕೆ ಪ್ರಶ್ನೆಗೆ ಉತ್ತರ ಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸದ್ಯ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ. ಸಿಬಿಐ ಅಧಿಕಾರಿಗಳು ಮುಂಬೈ ಪೊಲೀಸರಿಂದ ತನಿಖೆಯ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಸುಶಾಂತ್ ವಾಸವಾಗಿದ್ದ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಘಟನೆಯನ್ನ ಮರುಸೃಷ್ಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿ ಮತ್ತು ಅಡುಗೆಯಾತ ನೀರಜ್ ಸಿಂಗ್ ಸಮ್ಮುಖದಲ್ಲಿ ಕ್ರೈಂ ಸೀನ್ ಮರುಸೃಷ್ಟಿ ಮಾಡಲಾಗಿತ್ತು. ಸುಶಾಂತ್ ಆಪ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm