ಬ್ರೇಕಿಂಗ್ ನ್ಯೂಸ್
24-08-20 08:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಭೂಗತಲೋಕದ ನಂಟಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಂಡ ವೇಳೆ ಹಲವು ಬಾರಿ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.
ಸುಶಾಂತ್ ನಿಧನದ ದಿನ ದುಬೈ ಮೂಲದ ಡ್ರಗ್ ಡೀಲರ್ ಅಯಾಶ್ ಖಾನ್ ನನ್ನ ಭೇಟಿಯಾಗಿದ್ದೇಕೆ? ನಟಿ ಶ್ರೀದೇವಿ ಅವರ ಸಾವಿನ ರೀತಿ ಸುಶಾಂತ್ ಪ್ರಕರಣ ನಿಗೂಢವಾಗಿದೆ. ಸುನಂದಾ ಪುಷ್ಕರ್ ಮರಣೋತ್ತರ ಪರೀಕ್ಷೆ ವೇಳೆ ಏಮ್ಸ್ ಅವರ ಹೊಟ್ಟೆಯಲ್ಲಿ ಸಿಕ್ಕ ವಸ್ತು ಏನು? ಅದೇ ರೀತಿ ಶ್ರೀದೇವಿ ಮತ್ತು ಸುಶಾಂತ್ ಪ್ರಕರಣಗಳಲ್ಲಿ ನಡೆದಿಲ್ಲ. ಸಾವಿನ ದಿನ ಅಂದ್ರೆ ಜೂನ್ 14ರಂದು ಸುಶಾಂತ್ ದುಬೈನ ಡ್ರಗ್ ಡೀಲರ್ ಅಯಾಶ್ ಖಾನ್ ಭೇಟಿಯಾಗಿದ್ದು ಯಾಕೆ ಪ್ರಶ್ನೆಗೆ ಉತ್ತರ ಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸದ್ಯ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ. ಸಿಬಿಐ ಅಧಿಕಾರಿಗಳು ಮುಂಬೈ ಪೊಲೀಸರಿಂದ ತನಿಖೆಯ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಸುಶಾಂತ್ ವಾಸವಾಗಿದ್ದ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಘಟನೆಯನ್ನ ಮರುಸೃಷ್ಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿ ಮತ್ತು ಅಡುಗೆಯಾತ ನೀರಜ್ ಸಿಂಗ್ ಸಮ್ಮುಖದಲ್ಲಿ ಕ್ರೈಂ ಸೀನ್ ಮರುಸೃಷ್ಟಿ ಮಾಡಲಾಗಿತ್ತು. ಸುಶಾಂತ್ ಆಪ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm