ಬ್ರೇಕಿಂಗ್ ನ್ಯೂಸ್
19-04-21 01:20 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 19: ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ವಿಧಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಅಗತ್ಯ ಸೇವೆಗಳಲ್ಲಿ ವ್ಯತ್ಯಯವಿಲ್ಲ, ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಿತ್ಯ 25 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಧಿಸಲಾಗಿದೆ. ಮದುವೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಆದರೆ 50 ಜನರಿಗೆ ಮಾತ್ರ ಅವಕಾಶವಿರುತ್ತದೆ. ಇನ್ನುಳಿದಂತೆ ತುರ್ತು ಸೇವೆಗಳು ಲಭ್ಯವಿರಲಿವೆ.

ದೆಹಲಿಯಲ್ಲಿ ಖಾಸಗಿ ಕಚೇರಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಲಾಗಿದೆ. ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 25,462 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಅನಿವಾರ್ಯ ಕಾರಣಗಳಿಂದ ಲಾಕ್ಡೌನ್ ವಿಧಿಸಲಾಗಿದೆ ಎಂದಿದ್ದಾರೆ.

ವಲಸೆ ಕಾರ್ಮಿಕರ ಕುರಿತು ಚರ್ಚೆ ನಡೆಸಲಾಗಿದ್ದು, ಅವರಿಗೆ ಯಾವುದೇ ಕೆಟ್ಟ ಅನುಭವವಾಗದಂತೆ ನೋಡಿಕೊಳ್ಳಲಾಗುತ್ತದೆ. ದೆಹಲಿ ಸರ್ಕಾರ ಈ ಹಿಂದೆ ಘೋಷಿಸಿದ್ದ ವಾರಾಂತ್ಯ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆಗೆ ಮುಕ್ತಾಯಗೊಂಡಿದೆ.
दिल्ली में तेज़ी से बढ़ते कोरोना मामलों के मद्देनज़र एक महत्वपूर्ण घोषणा | Press Conference | LIVE https://t.co/zAECIEcZ53
— Arvind Kejriwal (@ArvindKejriwal) April 19, 2021
Delhi government has announced a one-week long curfew till next Monday at 5 am from 10 pm on Friday amid rising Covid-19 cases in the state. “I always say all of Delhi is like a family. Even now we will face it together. We have won earlier, we will win again,” Kejriwal said in a press conference
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm