ಬ್ರೇಕಿಂಗ್ ನ್ಯೂಸ್
19-04-21 02:33 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19 : ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಏಪ್ರಿಲ್ 19) ಮುಖ್ಯ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಕಳೆದ ವರ್ಷ ಕೋವಿಡ್ ಸೋಂಕು ಆರಂಭಗೊಂಡ ನಂತರ ಇದೀಗ ಭಾರತದಲ್ಲಿ ಎರಡನೇ ಅಲೆ ಕಾಣಿಸಿಕೊಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಧಾನಿ 11.30ಕ್ಕೆ ತುರ್ತು ಸಭೆ ಕರೆದಿದ್ದು, ಚರ್ಚೆ ನಡೆಸುತ್ತಿದ್ದಾರೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದರು.
ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ದೇಶಾದ್ಯಂತ ಕೋವಿಡ್ ಸೋಂಕು ತಡೆಗಟ್ಟಲು ಟ್ರ್ಯಾಕಿಂಗ್, ಟ್ರೇಸಿಂಗ್ ಮತ್ತು ಟೆಸ್ಟಿಂಗ್ ಗೆ ಹೆಚ್ಚು ಒತ್ತು ಕೊಟ್ಟು ಜಾರಿಗೊಳಿಸುವಂತೆ ತಿಳಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯಗೊಳಿಸುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
आज अपने संसदीय क्षेत्र वाराणसी में कोविड-19 के खिलाफ जंग में जुटे जनप्रतिनिधियों और अधिकारियों के साथ वीडियो कॉन्फ्रेंसिंग के जरिए चर्चा की। इस महामारी से प्रभावी तरीके से निपटने की तैयारियों के साथ-साथ बचाव एवं सुरक्षा संबंधी गतिविधियों की भी समीक्षा की।https://t.co/xjZKK1GWOU
— Narendra Modi (@narendramodi) April 18, 2021
Prime Minister Narendra Modi is holding a meeting to discuss the coronavirus crisis in the country as India battles an unprecedented surge in cases that saw a new record daily high today with over 2.73 lakh fresh infections.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm