ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am