ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm