ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm