ಬ್ರೇಕಿಂಗ್ ನ್ಯೂಸ್
20-04-21 10:28 am Headline Karnataka News Network ದೇಶ - ವಿದೇಶ
ಮುಂಬೈ, ಎ.19: ಮುಂಬೈ ರೈಲ್ವೇ ನಿಲ್ದಾಣದಲ್ಲಿ ಮನಕಲಕುವ ಘಟನೆ ನಡೆದಿದೆ. ರೈಲು ಬರುತ್ತಿದ್ದಾಗ ಹಳಿಗೆ ಬಿದ್ದ ಮಗುವೊಂದನ್ನು ರೈಲ್ವೇ ಸಿಬ್ಬಂದಿ ದೂರದಿಂದ ಓಡಿ ಬಂದು ಕೂದಲೆಳೆಯ ಅಂತರದಲ್ಲಿ ಬದುಕಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಗುವನ್ನು ಕಾಪಾಡಿದ ವ್ಯಕ್ತಿಯನ್ನು ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.

ಓರ್ವ ಮಹಿಳೆ ಮತ್ತು ಮಗು ರೈಲ್ವೇ ನಿಲ್ದಾಣದ ಅಂಚಿನಲ್ಲಿ ನಡೆದು ಸಾಗುತ್ತಿದ್ದರು. ಅಚಾನಕ್ ಆಗಿ ಮಗು ನಿಲ್ದಾಣದಿಂದ ಹಳಿಗೆ ಬಿದ್ದು ಬಿಡುತ್ತದೆ. ಮಹಿಳೆ ನಿಲ್ದಾಣದ ಅಂಚಿನಲ್ಲಿ ಕೈ ಜೋಡಿಸಿ ಮಗುವನ್ನೇ ಕರೆಯುತ್ತಿರುತ್ತಾಳೆ. ಅಲ್ಲೆಲ್ಲೋ ದೂರದಿಂದ ಗಮನಿಸಿದ ಆ ವ್ಯಕ್ತಿ ಓಡೋಡಿ ಬಂದು ಮಗುವನ್ನು ಮೇಲೆತ್ತಿ ಹಾಕಿ ತಾನೂ ಹಳಿಯಿಂದ ಮೇಲೇರುತ್ತಾನೆ. ಸೆಕೆಂಡಿನ ಅಂತರದಲ್ಲಿ ಅದೇ ರೈಲು ಹಳಿಯಲ್ಲಿ ಸಾಗುತ್ತದೆ. ವಿಡಿಯೋ ಇಲ್ಲಿದೆ ನೋಡಿ.
A Good Samaritan:
— Ministry of Railways (@RailMinIndia) April 19, 2021
At Vangani station of Central Railway, Pointsman Mr. Mayur Shelkhe saved the life of a child just in the nick of the time. He risked his life to save the life of the child.
We salute his exemplary courage & utmost devotion to the duty. pic.twitter.com/V6QrxFIIY0
ವಿಡಿಯೋ ರೈಲ್ವೇ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೈಲ್ವೇ ಸಚಿವಾಲಯವು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮಗುವನ್ನು ಕಾಪಾಡಿದ ಪಾಯಿಂಟ್ಸ್ ಮನ್ ಮಯೂರ ಶೆಲ್ಕೆ ಅವರ ಕರ್ತವ್ಯ ಪಾಲನೆಗೆ ಗೌರವ ಸೂಚಿಸಿದೆ. ಪುಟ್ಟ ಮಗುವನ್ನು ಕಾಪಾಡಿದ ಮಯೂರ ಶೆಲ್ಕೆ ಧೈರ್ಯ ಮತ್ತು ಆತನ ಕರ್ತವ್ಯವನ್ನು ಮೆಚ್ಚಲೇಬೇಕು ಎಂದು ಸಿಸಿಟಿವಿಯ ವಿಡಿಯೋವನ್ನು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದೆ.
A railway official in Maharashtra risked his life to save a child who fell on the tracks as a train was approaching the platform. The incident took place in Vangani railway station on Saturday.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm