ಬ್ರೇಕಿಂಗ್ ನ್ಯೂಸ್
20-04-21 10:28 am Headline Karnataka News Network ದೇಶ - ವಿದೇಶ
ಮುಂಬೈ, ಎ.19: ಮುಂಬೈ ರೈಲ್ವೇ ನಿಲ್ದಾಣದಲ್ಲಿ ಮನಕಲಕುವ ಘಟನೆ ನಡೆದಿದೆ. ರೈಲು ಬರುತ್ತಿದ್ದಾಗ ಹಳಿಗೆ ಬಿದ್ದ ಮಗುವೊಂದನ್ನು ರೈಲ್ವೇ ಸಿಬ್ಬಂದಿ ದೂರದಿಂದ ಓಡಿ ಬಂದು ಕೂದಲೆಳೆಯ ಅಂತರದಲ್ಲಿ ಬದುಕಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಗುವನ್ನು ಕಾಪಾಡಿದ ವ್ಯಕ್ತಿಯನ್ನು ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.
ಓರ್ವ ಮಹಿಳೆ ಮತ್ತು ಮಗು ರೈಲ್ವೇ ನಿಲ್ದಾಣದ ಅಂಚಿನಲ್ಲಿ ನಡೆದು ಸಾಗುತ್ತಿದ್ದರು. ಅಚಾನಕ್ ಆಗಿ ಮಗು ನಿಲ್ದಾಣದಿಂದ ಹಳಿಗೆ ಬಿದ್ದು ಬಿಡುತ್ತದೆ. ಮಹಿಳೆ ನಿಲ್ದಾಣದ ಅಂಚಿನಲ್ಲಿ ಕೈ ಜೋಡಿಸಿ ಮಗುವನ್ನೇ ಕರೆಯುತ್ತಿರುತ್ತಾಳೆ. ಅಲ್ಲೆಲ್ಲೋ ದೂರದಿಂದ ಗಮನಿಸಿದ ಆ ವ್ಯಕ್ತಿ ಓಡೋಡಿ ಬಂದು ಮಗುವನ್ನು ಮೇಲೆತ್ತಿ ಹಾಕಿ ತಾನೂ ಹಳಿಯಿಂದ ಮೇಲೇರುತ್ತಾನೆ. ಸೆಕೆಂಡಿನ ಅಂತರದಲ್ಲಿ ಅದೇ ರೈಲು ಹಳಿಯಲ್ಲಿ ಸಾಗುತ್ತದೆ. ವಿಡಿಯೋ ಇಲ್ಲಿದೆ ನೋಡಿ.
A Good Samaritan:
— Ministry of Railways (@RailMinIndia) April 19, 2021
At Vangani station of Central Railway, Pointsman Mr. Mayur Shelkhe saved the life of a child just in the nick of the time. He risked his life to save the life of the child.
We salute his exemplary courage & utmost devotion to the duty. pic.twitter.com/V6QrxFIIY0
ವಿಡಿಯೋ ರೈಲ್ವೇ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೈಲ್ವೇ ಸಚಿವಾಲಯವು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮಗುವನ್ನು ಕಾಪಾಡಿದ ಪಾಯಿಂಟ್ಸ್ ಮನ್ ಮಯೂರ ಶೆಲ್ಕೆ ಅವರ ಕರ್ತವ್ಯ ಪಾಲನೆಗೆ ಗೌರವ ಸೂಚಿಸಿದೆ. ಪುಟ್ಟ ಮಗುವನ್ನು ಕಾಪಾಡಿದ ಮಯೂರ ಶೆಲ್ಕೆ ಧೈರ್ಯ ಮತ್ತು ಆತನ ಕರ್ತವ್ಯವನ್ನು ಮೆಚ್ಚಲೇಬೇಕು ಎಂದು ಸಿಸಿಟಿವಿಯ ವಿಡಿಯೋವನ್ನು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದೆ.
A railway official in Maharashtra risked his life to save a child who fell on the tracks as a train was approaching the platform. The incident took place in Vangani railway station on Saturday.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm