ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm