ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm