ಬ್ರೇಕಿಂಗ್ ನ್ಯೂಸ್
20-04-21 04:23 pm Headline Karnataka News Network ದೇಶ - ವಿದೇಶ
ಲಕ್ನೋ, ಏ.20: ಉತ್ತರ ಪ್ರದೇಶದಲ್ಲಿ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಹಾಗೆಯೇ 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ.
ಏಪ್ರಿಲ್ 24 ರಿಂದ ಜಾರಿಗೆ ಬರಲಿದೆ. 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಮರುದಿನ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.
ಪ್ರತಿಯೊಬ್ಬರು ಸರ್ಕಾರದ ನಿಯಮವನ್ನು ಪಾಲಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಯಾವುದೇ ಕಾರಣಕ್ಕೂ ಸುಮ್ಮನೆ ಮನೆಯಿಂದ ಹೊರಗೆ ಹೋಗುವುದು ಬೇಡ, ಹೊರಗೆ ಹೋಗುವುದಾದರೆ ಮಾಸ್ಕ್ ಧರಿಸಿ.
ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು.
ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಕ್ನೋ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್ಪುರದಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
In a significant development, the Supreme Court on Tuesday stayed for two weeks the Allahabad High Court order directing weeklong lockdown in 5 major COVID-19 affected cities - Allahabad, Lucknow, Kanpur, Varanasi and Gorakhpur - of Uttar Pradesh.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm