ಬ್ರೇಕಿಂಗ್ ನ್ಯೂಸ್
21-04-21 04:46 pm Headline Karnataka News Network ದೇಶ - ವಿದೇಶ
ನಾಸಿಕ್, ಏ.21: ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾದ ಕಾರಣ 22 ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ.
ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಬುಧವಾರ ಘಟನೆ ವರದಿಯಾಗಿದೆ. ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ಸಿಲಿಂಡರ್ ಸೋರಿಕೆ ನಿಲ್ಲುತ್ತಿಲ್ಲ.
ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಿದ್ದು, ಆಕ್ಸಿಜನ್ ಸಿಲಿಂಡರ್ ಕೊರತೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆತಂಕ ಹೆಚ್ಚಾಗಿಸಿದೆ.
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 58,954 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 52,412 ಮಂದಿ ಗುಣಮುಖರಾಗಿದ್ದಾರೆ. 351 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38,98,232 ಪ್ರಕರಣಗಳಿವೆ.
ಒಂದೇ ಒಂದು ದಿನದಲ್ಲಿ 295041 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 2,023 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದರೆ, 1,67,457 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ. ಈವರೆಗೂ 1,32,76,039 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ.
ಇದರ ಹೊರತಾಗಿ ದೇಶದಲ್ಲಿ 21,57,538 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
In a shocking incident, at least 22 COVID-19 patients who were on life support are reported to have lost their lives in Nashik’s Dr Zakir Hussain Hospital owing to an acute shortage of oxygen following massive leakage of the gas from an oxygen tanker.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm